Category Revenue News

ಹಾವೇರಿ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ವರ್ಗಾವಣೆ ಆದೇಶ ಪ್ರಕಟ

ಹಾವೇರಿ, ಮೇ 27: ಹಾವೇರಿ ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿ (VAO) ವೃಂದದ ನೌಕರರ 2026-27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಆದೇಶವನ್ನು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಿಸಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ಹೊರಡಿಸಲಾದ ಆದೇಶದ ಪ್ರಕಾರ, ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಸರ್ಕಾರದ ಆದೇಶ ಸಂಖ್ಯೆ ಸಿಆಸುಇ:33:ಸೇನೌವ:2026…

ಬೆಂಗಳೂರು ವಿಭಾಗದಲ್ಲಿ ಶಿರಸ್ತೇದಾರ್‌/ಉಪತಹಶೀಲ್ದಾರ್‌ಗಳ ವರ್ಗಾವಣೆ ಆದೇಶ

ಬೆಂಗಳೂರು, ಮೇ 27: 2026-27ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಬೆಂಗಳೂರು ವಿಭಾಗದ ಶಿರಸ್ತೇದಾರ್‌ ಹಾಗೂ ಉಪತಹಶೀಲ್ದಾರ್‌ ವೃಂದದ ನೌಕರರ ವರ್ಗಾವಣೆ ಆದೇಶವನ್ನು ಪ್ರಾದೇಶಿಕ ಆಯುಕ್ತರು ಹಾಗೂ ನೋಡಲ್ ಅಧಿಕಾರಿಗಳು ಹೊರಡಿಸಿದ್ದಾರೆ. ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಮತ್ತು ಮಾನ್ಯ ಕಂದಾಯ ಸಚಿವರ ನಿರ್ದೇಶನದಂತೆ ಈ ವರ್ಗಾವಣೆಗಳನ್ನು ಜಾರಿಗೆ ತರಲಾಗಿದೆ ಎಂದು…

ಬಹು ವರ್ಷಗಳ ಬಳಿಕ ಜೋರಾಗಿ ನಡೆದ ಕಂದಾಯ ಇಲಾಖೆಯ ಕ್ರೀಡಾಕೂಟ; ಬಂಟ್ವಾಳಕ್ಕೆ ಸಮಗ್ರ ಚಾಂಪಿಯನ್ ಪಟ್ಟ

ಮಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ(ರಿ) ಬೆಂಗಳೂರು ಜಿಲ್ಲಾ ಘಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ಕಂದಾಯ ಇಲಾಖೆಯ ವಾರ್ಷಿಕ ಕ್ರೀಡಾಕೂಟ–2026 ಸಂಭ್ರಮ, ಸ್ಪರ್ಧಾತ್ಮಕತೆ ಮತ್ತು ಕ್ರೀಡಾ ಉತ್ಸಾಹದ ನಡುವೆ ಯಶಸ್ವಿಯಾಗಿ ನೆರವೇರಿತು. ಬಹು ವರ್ಷಗಳ ಬಳಿಕ ಆಯೋಜಿಸಲಾದ ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ…

ಸ್ವ ಕ್ಷೇತ್ರದಲ್ಲೇ ಬಾಕಿ ತಕರಾರು ಪ್ರಕರಣಗಳಿಗೆ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

ಬೆಂಗಳೂರು: ರಾಜ್ಯದ ವಿವಿಧ ಉಪವಿಭಾಗಾಧಿಕಾರಿ (ಎಸಿ) ನ್ಯಾಯಾಲಯಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಶೇ.90ಕ್ಕೂ ಹೆಚ್ಚು ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದರೂ, ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ಇನ್ನೂ ಅನೇಕ ಪ್ರಕರಣಗಳು ಬಾಕಿ ಉಳಿದಿರುವ ವಿಚಾರಕ್ಕೆ ಕಂದಾಯ ಸಚಿವ Krishna Byre Gowda ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಎಲ್ಲ ಉಪವಿಭಾಗಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಮಾಸಿಕ ಪ್ರಗತಿ…